ಅವರನ್ನು ನರಕದ ಮುಂದೆ ನಿಲ್ಲಿಸಲಾಗುವ ದೃಶ್ಯವನ್ನು ನೀವು ನೋಡಿದ್ದರೆ! ಅವರು ಹೇಳುವರು: “ನಮ್ಮನ್ನು ಪುನಃ ಭೂಲೋಕಕ್ಕೆ ಕಳುಹಿಸುತ್ತಿದ್ದರೆ ಎಷ್ಟು ಚೆನ್ನಾಗಿತ್ತು! ಹಾಗೇನಾದರೂ ಕಳುಹಿಸಿದರೆ, ನಾವು ನಮ್ಮ ಪರಿಪಾಲಕನ (ಅಲ್ಲಾಹನ) ವಚನಗಳನ್ನು ಖಂಡಿತ ನಿಷೇಧಿಸುವುದಿಲ್ಲ; ಮತ್ತು ನಾವು ಖಂಡಿತ ಸತ್ಯವಿಶ್ವಾಸಿಗಳೊಡನೆ ಸೇರುವೆವು.”