Sign in
Sign in
Sign in
Select Language
025

Al-Furqan 25:6 قل انزله الذي يعلم السر في السماوات والارض انه كان غفورا رحيما ٦

25:6
قُلۡ
أَنزَلَهُ
ٱلَّذِي
يَعۡلَمُ
ٱلسِّرَّ
فِي
ٱلسَّمَٰوَٰتِ
وَٱلۡأَرۡضِۚ
إِنَّهُۥ
كَانَ
غَفُورٗا
رَّحِيمٗا
٦
(ಪೈಗಂಬರರೇ) ಹೇಳಿರಿ, “ಭೂಮಿ-ಆಕಾಶಗಳ ರಹಸ್ಯವನ್ನು ಅರಿಯುವವನೇ ಇದನ್ನು (ಖುರ್ ಆನನ್ನು) ಅವತೀರ್ಣಗೊಳಿಸಿದ್ದಾನೆ” ಖಂಡಿತ ಅವನು ಅತ್ಯಂತ ಕ್ಷಮಾಶೀಲನೂ ಕರುಣಾನಿಧಿಯೂ ಆಗಿರುತ್ತಾನೆ.
Continue Reading

Read Tafsir

Ibn Kathir (Abridged)

What the Disbelievers said about the Qur'an

Allah tells us about the foolishness of the disbelievers' ignorant minds, when they said about the Qur'an:

إِنْ هَـذَا إِلاَّ إِفْكٌ

(This is nothing but a lie), meaning an untruth.

افْتَرَاهُ

(that he has invented,) meaning the Prophet .

وَأَعَانَهُ عَلَيْهِ قَ

…

What the Disbelievers said about the Qur'an

Allah tells us about the foolishness of the disbelievers' ignorant minds, when they said about the Qur'an:

إ

…
More Tafsirs

Read in Context

Chapter 25, Page 360, Juz 18

1. ಸಮಸ್ತ ಜಗತ್ತಿನವರಿಗೆ ಎಚ್ಚರಿಕೆಗಾರನಾಗಲಿಕ್ಕಾಗಿ ತನ್ನ ದಾಸನ ಮೇಲೆ ಸತ್ಯಾಸತ್ಯವನ್ನು ಬೇರ್ಪಡಿಸಿ ತೋರಿಸುವ ವೇದಗ್ರಂಥವನ್ನು ಅವತೀರ್ಣಗೊಳಿಸಿದವನು ಪರಮಸುಮಂಗಲನು. 2. ಅವನಿಗೆ ಭೂಮಿ-ಆಕಾಶಗಳ ಪ್ರಭುತ್ವವಿದೆ. ಅವನು ಪುತ್ರನನ್ನು ಉಂಟುಮಾಡಿಲ್ಲ. ಪ್ರಭುತ್ವದಲ್ಲಿ ಅವನಿಗೆ ಯಾರೂ ಸಹಭಾಗಿ ಇಲ್ಲ. ಅವನು ಪ್ರತಿಯೊಂದು ವಸ್ತುವನ್ನೂ ಸೃಷ್ಟಿಸಿದನು. ನಂತರ ಅದಕ್ಕೊಂದು ವಿಧಿ ನಿಯಮವನ್ನು ನಿಶ್ಚಯಿಸಿದನು. 3. ಅವರು ಅವನನ್ನು ಬಿಟ್ಟು, ಇತರರನ್ನು ಆರಾಧ್ಯರನ್ನಾಗಿ ಮಾಡಿದರು. ಅವರು ಯಾವ ವಸ್ತುವನ್ನೂ ಸೃಷ್ಟಿಸಲಿಲ್ಲ. ಪರಂತು ಅವರೇ ಸೃಷ್ಟಿಸಲ್ಪಟ್ಟವರು. ಅವರು ಸ್ವತಃ ತಮಗೂ ಯಾವುದೇ ಲಾಭ ಅಥವಾ ಹಾನಿಯನ್ನುಂಟು ಮಾಡುವ ಒಡೆತನ ಹೊಂದಿಲ್ಲ. ಸಾವನ್ನಾಗಲಿ, ಬದುಕನ್ನಾಗಲಿ ಪುನರ್ಜೀವನವನ್ನಾಗಲಿ ಅವರು ಅಧೀನಗೊಳಿಸಿಲ್ಲ . 4. ಸತ್ಯನಿಷೇಧಿಗಳು “ಇದು (ಖುರ್‍ಆನ್) ಇವನೇ ಸ್ವಂತವಾಗಿ ನಿರ್ಮಿಸಿದ ಸುಳ್ಳು ಸೃಷ್ಟಿಯಾಗಿದ್ದು, ಬೇರೆ ಕೆಲವರು ಈ ಕಾರ್ಯದಲ್ಲಿ ಇವನಿಗೆ ಸಹಾ ಯ ಮಾಡಿದ್ದಾರೆ” ಎಂದರು. ಇವರು ದೊಡ್ಡ ಅಕ್ರಮ ಹಾಗೂ ಹಸಿ ಸುಳ್ಳನ್ನೇ ತಂದಿದ್ದಾರೆ. 5. “ಇವು ಹಳೆಯ ಕಾಲದವರ ಕಟ್ಟು ಕಥೆಗಳು. ಅದನ್ನು ಇವನು ಬರೆಯಿಸಿಕೊಳ್ಳುತ್ತಿದ್ದು ಬೆಳಗು ಬೈಗುಗಳಲ್ಲಿ ಅವನಿಗೆ ಅದನ್ನು ಓದಿ ಕೇಳಿಸಲಾ ಗುತ್ತದೆ” ಎಂದೂ ಅವರು ಹೇಳಿದರು. 6. (ಪೈಗಂಬರರೇ) ಹೇಳಿರಿ, “ಭೂಮಿ-ಆಕಾಶಗಳ ರಹಸ್ಯವನ್ನು ಅರಿಯುವವನೇ ಇದನ್ನು (ಖುರ್ ಆನನ್ನು) ಅವತೀರ್ಣಗೊಳಿಸಿದ್ದಾನೆ” ಖಂಡಿತ ಅವನು ಅತ್ಯಂತ ಕ್ಷಮಾಶೀಲನೂ ಕರುಣಾನಿಧಿಯೂ ಆಗಿರುತ್ತಾನೆ. 7. ಅವರು ಹೇಳಿದರು, “ಆಹಾರ ಸೇವಿಸುವ ಮತ್ತು ಪೇಟೆಗಳಲ್ಲಿ ಸಂಚರಿಸುವ ಈ ಪ್ರವಾದಿಗೆ ಏನಾಗಿದೆ? ಇವನ ಜೊತೆಗೆ ಒಬ್ಬ ತಾಕೀತುಗಾರನಾಗ ಬಲ್ಲ ಒಬ್ಬ ದೇವಚರನನ್ನೇಕೆ ಇವನ ಬಳಿಗೆ ಕಳುಹಿಸಲಾಗಿಲ್ಲ? 8. ಅಥವಾ ಈತನ ಬಳಿಗೆ ಒಂದು ನಿಧಿಯನ್ನೇಕೆ ಇಡಲಾಗಿಲ್ಲ. ತನಗೆ ತಿನ್ನಲಿಕ್ಕಾಗಿ ಒಂದು ತೋಟವಾದರೂ ಏಕಿಲ್ಲ? “ಈ ಅಕ್ರಮಿಗಳು “ನೀವು ಬುದ್ಧಿಗೆ ಮಂಕು ಬಡಿದ ಕೇವಲ ಒಬ್ಬ ವ್ಯಕ್ತಿಯನ್ನು ಹಿಂಬಾಲಿಸುತ್ತಿರುವಿರಿ” ಎಂದೂ ಹೇಳಿದರು. 9. ನೋಡಿರಿ, ಇವರು ಎಂತಹ ಉಪಮೆಗಳನ್ನು ನಿಮ್ಮ ಮುಂದಿಟ್ಟರು? ಹೀಗೆ ಅವರು ಸತ್ಯ ದಾರಿಯಿಂದ ತಪ್ಪಿ ನಡೆದರು. ಸರಿಯಾದ ದಾರಿಯನ್ನು ಸೇರಲು ಅವರಿಗೆ ಸಾಧ್ಯವಾಗುತ್ತಿಲ್ಲ.

- Kannada Translation

Notes and Reflections

You do not have any notes or reflections on this verse.

Notes placeholders

Stay Connected to the Quran ❤️

Short meaningful reminders to reset, reflect and stay connected to the Quran.

Read, Listen, Search, and Reflect on the Quran

Quran.com is a trusted platform used by millions worldwide to read, search, listen to, and reflect on the Quran in multiple languages. It provides translations, tafsir, recitations, word-by-word translation, and tools for deeper study, making the Quran accessible to everyone.

As a Sadaqah Jariyah, Quran.com is dedicated to helping people connect deeply with the Quran. Supported by Quran.Foundation, a 501(c)(3) non-profit organization, Quran.com continues to grow as a free and valuable resource for all, Alhamdulillah.

Navigate
Home
Quran Radio
Reciters
About Us
Developers
Product Updates
Feedback
Help
Donate
Our Projects
Quran.com
Quran For Android
Quran iOS
QuranReflect.com
Quran.AI
Sunnah.com
Nuqayah.com
Legacy.Quran.com
Corpus.Quran.com
Non-profit projects owned, managed, or sponsored by Quran.Foundation
Popular Links
Duas from the Quran
Quran Verse of the Day
Ayatul Kursi
Yaseen
Al Mulk
Ar-Rahman
Al Waqi'ah
Al Kahf
Al Muzzammil
SitemapPrivacyTerms and Conditions
© 2026 Quran.com. All Rights Reserved
Contribute