ಯಾರು ಈ ತ್ವರೆಯ ಲೋಕವನ್ನು (ಇಹಲೋಕವನ್ನು) ಮಾತ್ರ ಗುರಿಯಾಗಿಟ್ಟು ಕರ್ಮವೆಸಗುತ್ತಾರೋ, ಅವರಲ್ಲಿ ನಾವು ಬಯಸುವವರಿಗೆ ನಾವು ಇಚ್ಛಿಸುವಷ್ಟನ್ನು ಇಲ್ಲಿಯೇ ತ್ವರಿತವಾಗಿ ನೀಡುವೆವು. ನಂತರ (ಪರಲೋಕದಲ್ಲಿ) ನಾವು ಅವನಿಗೆ ನರಕಾಗ್ನಿಯನ್ನು ನೀಡುವೆವು. ಅವನು ಅತ್ಯಂತ ಕೆಟ್ಟ ಸ್ಥಿತಿಯಲ್ಲಿ ಅವಮಾನದೊಂದಿಗೆ ಅದನ್ನು ಪ್ರವೇಶ ಮಾಡುವನು.