ಅವರ ಕೈಗಳು ಮುಂದಕ್ಕೆ ಕಳುಹಿಸಿರುವ ದುಷ್ಕರ್ಮಗಳ ಫಲವಾಗಿ ಅವರಿಗೇನಾದರೂ ಅನಾಹುತ ಸಂಭವಿಸಿದರೆ, “ಓ ನಮ್ಮ ಪರಿಪಾಲಕನೇ! ನಮ್ಮ ಬಳಿಗೆ ಒಬ್ಬ ಸಂದೇಶವಾಹಕರನ್ನು ಏಕೆ ಕಳುಹಿಸಲಿಲ್ಲ, ಹಾಗಿರುತ್ತಿದ್ದರೆ ನಾವು ನಿನ್ನ ವಚನಗಳನ್ನು ಅನುಸರಿಸುತ್ತಿದ್ದೆವು ಮತ್ತು ಸತ್ಯವಿಶ್ವಾಸಿಗಳಲ್ಲಿ ಸೇರುತ್ತಿದ್ದೆವು” ಎಂದು ಅವರು ಹೇಳಲಾರರು ಎಂದಿರುತ್ತಿದ್ದರೆ (ನಾವು ನಿಮ್ಮನ್ನು ಅವರಿಗೆ ಸಂದೇಶವಾಹಕರಾಗಿ ಕಳುಹಿಸುತ್ತಿರಲಿಲ್ಲ).