Đăng nhập
Đăng nhập
Đăng nhập
Chọn ngôn ngữ
042

Ash-Shuraa 42:47 استجيبوا لربكم من قبل ان ياتي يوم لا مرد له من الله ما لكم من ملجا يوميذ وما لكم من نكير ٤٧

42:47
ٱسۡتَجِيبُواْ
لِرَبِّكُم
مِّن
قَبۡلِ
أَن
يَأۡتِيَ
يَوۡمٞ
لَّا
مَرَدَّ
لَهُۥ
مِنَ
ٱللَّهِۚ
مَا
لَكُم
مِّن
مَّلۡجَإٖ
يَوۡمَئِذٖ
وَمَا
لَكُم
مِّن
نَّكِيرٖ
٤٧
ಯಾವ ಖಿಯಾಮತ್ ದಿನದ ರದ್ದತಿಗೆ ಅಲ್ಲಾಹನು ಯಾವುದೇ ಅವಕಾಶವನ್ನಿಟ್ಟಿಲ್ಲವೋ ಆ ದಿನವು ಬರುವುದಕ್ಕೆ ಮುಂಚೆ ನಿಮ್ಮ ಪ್ರಭುವಿನ ಕರೆಗೆ ಓಗೊಡಿರಿ. ಅಂದು ನಿಮಗಾಗಿ ಯಾವುದೇ ಅಭಯ ಸ್ಥಾನ ಇರಲಾರದು. ನಿಮ್ಮ ಅಪರಾಧಗಳನ್ನು ನಿರಾಕರಿಸಲೂ ನಿಮಗಾಗದು.
Tiếp tục đọc

Đọc Tafsir

Ibn Kathir (Abridged)

Encouragement to obey Allah before the Day of Resurrection

When Allah tells us about the horrors and terrifying events of the Day of Resurrection, He warns us about it and commands us to prepare for it:

اسْتَجِيبُواْ لِرَبِّكُمْ مِّن قَبْلِ أَن يَأْتِىَ يَوْمٌ لاَّ مَرَدَّ لَهُ مِنَ اللَّهِ

(Answer the

…

Encouragement to obey Allah before the Day of Resurrection

When Allah tells us about the horrors and terrifying events of the Day of Resurrection, He w

…
Thêm các bản Tafsir

Đọc trong ngữ cảnh

Chương 42, Trang 488, Juz 25

44. ಯಾರನ್ನು ಅಲ್ಲಾಹನು ಪಥಭ್ರಷ್ಟಗೊಳಿಸಿ ಬಿಡುವನೋ ಆ ಬಳಿಕ ಅವನನ್ನು ರಕ್ಷಿಸಬಲ್ಲವರು ಯಾರೂ ಇಲ್ಲ. ಅಕ್ರಮಿಗಳು ಶಿಕ್ಷೆಯನ್ನು ಕಂಡಾಗ, ‘ಇನ್ನು (ಇಹಲೋಕಕ್ಕೆ) ಮರಳಿ ಹೋಗಲು ದಾರಿಯೇನಾದರೂ ಇದೆಯೇ?’ ಎಂದು ಹೇಳುವುದನ್ನು ನೀವು ಕಾಣುವಿರಿ. 45. ಅವಮಾನಿತರಾಗಿ ತಲೆ ತಗ್ಗಿಸುತ್ತ ನರಕಾಗ್ನಿಯ ಮುಂದೆ ಅವರನ್ನು ಪ್ರದರ್ಶಿಸಲ್ಪಡುವುದನ್ನೂ ಅದನ್ನು ಕುಡಿನೋಟದೊಂದಿಗೆ ಕದ್ದು ನೋಡು ವುದನ್ನೂ ನೀವು ಕಾಣುವಿರಿ. ಪುನರುತ್ಥಾನದ ಈ ದಿನ ತಮ್ಮನ್ನೂ ತಮ್ಮ ಸಂಬಂಧಿಕರನ್ನೂ ನಷ್ಟಕ್ಕೊಳಪಡಿಸಿಕೊಂಡವರೇ ನಿಜವಾದ ನಷ್ಟಕ್ಕೊಳಗಾದವರೆಂದು ಸತ್ಯವಿಶ್ವಾಸಿಗಳು ಆಗ ಹೇಳುವರು. ತಿಳಿಯಿರಿ, ಅಕ್ರಮಿಗಳು ಶಾಶ್ವತ ವಾದ ಶಿಕ್ಷೆಯಲ್ಲಿರುವರು. 46. ಅಲ್ಲಾಹನ ಹೊರತಾಗಿ ಅವರ ಸಹಾಯಕ್ಕೆ ಬರಬಲ್ಲ ಯಾವ ರಕ್ಷಕರೂ ಅವರಿಗಿರಲಾರರು. ಅಲ್ಲಾಹನು ಯಾರನ್ನು ಪಥಭ್ರಷ್ಟಗೊಳಿಸಿರು ವನೋ ಅವನ ಪಾಲಿಗೆ ರಕ್ಷಣೆಯ ಯಾವ ಮಾರ್ಗವೂ ಇಲ್ಲ. 47. ಯಾವ ಖಿಯಾಮತ್ ದಿನದ ರದ್ದತಿಗೆ ಅಲ್ಲಾಹನು ಯಾವುದೇ ಅವಕಾಶವನ್ನಿಟ್ಟಿಲ್ಲವೋ ಆ ದಿನವು ಬರುವುದಕ್ಕೆ ಮುಂಚೆ ನಿಮ್ಮ ಪ್ರಭುವಿನ ಕರೆಗೆ ಓಗೊಡಿರಿ. ಅಂದು ನಿಮಗಾಗಿ ಯಾವುದೇ ಅಭಯ ಸ್ಥಾನ ಇರಲಾರದು. ನಿಮ್ಮ ಅಪರಾಧಗಳನ್ನು ನಿರಾಕರಿಸಲೂ ನಿಮಗಾಗದು. 48. ಹೀಗಿದ್ದೂ ಇವರು ವಿಮುಖರಾದರೆ (ಸಂದೇಶ ವಾಹಕರೇ,) ನಾವು ನಿಮ್ಮನ್ನು ಇವರ ಕಾವಲುಗಾರ ನಾಗಿ ಕಳುಹಿಸಿಲ್ಲ. ದೌತ್ಯವನ್ನು ತಲುಪಿಸಿ ಬಿಡುವ ಹೊಣೆಗಾರಿಕೆ ಮಾತ್ರ ನಿಮ್ಮ ಮೇಲಿದೆ. ನಾವು ಮನುಷ್ಯನಿಗೆ ನಮ್ಮ ಕಡೆಯಿಂದ ಕೃಪೆಯ ಸವಿಯನ್ನು ಉಣಿಸಿದಾಗ ಅವನು ಅದರಿಂದ ಹರ್ಷಗೊಳ್ಳುತ್ತಾನೆ. ಆದರೆ ಅವರ ಕರಗಳು ಸ್ವತಃ ಮಾಡಿದ ಕರ್ಮಗಳ ಫಲವಾಗಿ ಯಾವುದೇ ವಿಪತ್ತು ಎರಗಿ ಬಿಟ್ಟಾಗ ಅವರು ಮಹಾ ಕೃತಘ್ನರಾಗಿ ಬಿಡುತ್ತಾರೆ.

- Kannada Translation

Ghi chú và suy ngẫm

Bạn không có bất kỳ ghi chú hay suy nghĩ nào về câu thơ này.

Notes placeholders

Hãy luôn kết nối với Kinh Qur'an ❤️

Những lời nhắc nhở ngắn gọn, ý nghĩa giúp bạn thiết lập lại trạng thái tinh thần, suy ngẫm và duy trì kết nối với Kinh Qur'

Đọc, Lắng nghe, Tra cứu và Suy ngẫm về Kinh Qur'an

Quran.com là nền tảng đáng tin cậy, được hàng triệu người dùng trên thế giới để đọc, tra cứu, lắng nghe và suy ngẫm Kinh Qur'an bằng nhiều ngôn ngữ, với bản dịch, tafsir, tụng đọc, dịch từng từ và các công cụ học sâu, giúp ai cũng có thể tiếp cận Kinh Qur'an.

Là một Sadaqah Jariyah, Quran.com tận tâm giúp mọi người gắn bó sâu sắc hơn với Kinh Qur'an. Được hậu thuẫn bởi tổ chức phi lợi nhuận 501(c)(3) Quran.Foundation, Quran.com không ngừng phát triển như một nguồn tài nguyên miễn phí và hữu ích cho tất cả, Alhamdulillah.

Điều hướng
Trang chủ
Đài Qur'an
Người đọc kinh
Về chúng tôi
Các nhà phát triển
Cập nhật sản phẩm
Phản hồi
Trợ giúp
Quyên góp
Dự án của chúng tôi
Quran.com
Quran For Android
Quran iOS
QuranReflect.com
Quran.AI
Sunnah.com
Nuqayah.com
Legacy.Quran.com
Corpus.Quran.com
Dự án phi lợi nhuận do Quran.Foundation sở hữu, quản lý hoặc tài trợ
Liên kết phổ biến
Những lời cầu nguyện từ kinh Quran
Câu Kinh Qur'an của ngày hôm nay
Ayatul Kursi
Yaseen
Al Mulk
Ar-Rahman
Al Waqi'ah
Al Kahf
Al Muzzammil
Sơ đồ trang webQuyền riêng tưĐiều khoản và điều kiện
© 2026 Quran.com. Bản quyền đã được bảo lưu.
Đóng góp