ಇದು ಅಲ್ಲಾಹನ ನಿದರ್ಶನಗಳಲ್ಲೊಂದು, ಭೂಮಿಯು ಒಣಗಿ ಬಿದ್ದಿರುವುದನ್ನು ನೀವು ಕಾಣುತ್ತೀರಿ, ಆ ಬಳಿಕ ನಾವು ಅದರ ಮೇಲೆ ನೀರನ್ನು ಸುರಿದರೆ, ತಕ್ಷಣ ಅದು ಅರಳುತ್ತದೆ ಹಾಗೂ ಬೆಳೆಯುತ್ತದೆ. ಖಂಡಿತವಾಗಿಯೂ ಭೂಮಿಯನ್ನು ಹೀಗೆ ಜೀವಂತಗೊಳಿಸುವವನೇ ಮೃತರ ಪುನರುಜ್ಜೀವಕನು. ನಿಶ್ಚಯವಾಗಿಯೂ ಅವನು ಎಲ್ಲ ವಸ್ತುಗಳ ಮೇಲೆ ಸಾಮಥ್ರ್ಯವುಳ್ಳವನು.